
ಸಮೀಪದ ಸಂಪಗಾAವ ಗ್ರಾಮದಲ್ಲಿ ತಾಲೂಕಾ ಅಧಿಕಾರಿಗಳ, ಅಂಗನವಾಡಿ, ಆಶಾ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ನಾಗರಿಕರು ಸರಕಾರದ ಆದೇಶವನ್ನು ಪಾಲಿಸಿ ಸುರಕ್ಷತೆಯಿಂದ ಮನೆಯಲ್ಲಿ ಇರಬೇಕು. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಅಭಿನಂದನೆ ಸಲ್ಲಿಸಲಾಯಿತು