
ರೈತರು ಆತ್ಮಸ್ಥೈರ್ಯ ಕಳೆದುಕೊಳ್ಳುವ ಅವಶ್ಯಕತೆಯಿಲ್ಲ, ಜೊತೆಗೆ ನಮ್ಮ ಸರ್ಕಾರ , ನಾವು ಜೊತೆಗಿದ್ದೇವೆ, ನಿಮಗೆ ಅತಿ ಶೀಘ್ರದಲ್ಲಿ ಸರ್ವೆ ಮಾಡಿಸಿ ಪರಿಹಾರವನ್ನು ಕೊಡಿಸಲು ಪ್ರಯತ್ನಿಸುತ್ತೇನೆ.
ಈ ಭಾಗದ ರೈತರ ಕಷ್ಟವನ್ನು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಆದಷ್ಟು ಬೇಗನೆ ರೈತರ ಸಂಕಷ್ಟಕ್ಕೆ ನೆರವಾಗಲು ಚರ್ಚಿಸಿ ವಿಶೇಷ ಪ್ಯಾಕೆಜ್ ನೊಂದಿಗೆ ರೈತರ ಬೆಳೆಗಳಿಗೆ ಪರಿಹಾರ ಕೊಡಿಸಲಾಗುವುದು ಎಂದು ತಿಳಿಸಿದರು,
ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ ಪರಣ್ಣ ಮುನವಳ್ಳಿ , ಕನಕಗಿರಿ ಕ್ಷೇತ್ರದ ಶಾಸಕರಾದ ಬಸವರಾಜ ದಡೇಸುಗೂರು, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸಿಂಗನಾಳ ವಿರುಪಾಕ್ಷಪ್ಪ, ಎಪಿಎಂಸಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ , ಮಾಜಿ ಎಪಿಎಂಸಿ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ವಕೀಲರು, ಬಿಜೆಪಿ ಗ್ರಾಮೀಣ ಅಧ್ಯಕ್ಷರು ಚನ್ನಪ್ಪ ಮಳಗಿ,ವಕೀಲರು, ಬಿಜೆಪಿ ಮುಖಂಡರಾದ ನಾಗರಾಜ್ ಬಿಲ್ಗಾರ್, ರೈತರು ಜೊತೆಗಿದ್ದರು