ಬೆಂಕಿ ಅವಘಡ : ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ

ಬೆಂಕಿ ಅವಘಡ : ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ

ಸವದತ್ತಿ: ಸ್ಥಳೀಯ ಯಲ್ಲಮ್ಮನಗುಡ್ಡದಲ್ಲಿರುವ ಅಗರಬತ್ತಿ ಗೋದಾಮಿಗೆ ಬುಧವಾರ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭoವಿಸಿದ ದುರ್ಘಟನೆ ನಡೆದಿದೆ.
ಬಸವರಾಜ ನಿಂಗಪ್ಪ ಹಡಪದ ಅವರಿಗೆ ಸೇರಿದ ಈ ಅಂಗಡಿಯಲ್ಲಿ ಪ್ಲಾಸ್ಟಿಕ್ ಬಾಟಲಿಗಳು, ಅಗರಬತ್ತಿ ಸೇರಿದಂತೆ ಸುಮಾರು 1 ಲಕ್ಷ ರೂಪಾಯಿ ಮೌಲ್ಯದÀ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕದಳ ಸಿಬ್ಬಂದಿಯಿAದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು ಶಾರ್ಟಸರ್ಕ್ಯೂಟನಿಂದ ಈ ಅವಘÀಡ ನಡೆದಿದೆ ಎನ್ನಲಾಗಿದೆ. ಈ ಕುರಿತು ಸವದತ್ತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Share
WhatsApp
Follow by Email