ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೀದರ ನಗರದ ವತಿಯಿಂದ 162ನೆ ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ Student For Seva (SFS) ಆಯಾಮದ ವತಿಯಿಂದ ನಗರದ ವೈಕುಂಠ ದೇವಸ್ಥಾನದಲ್ಲಿ ಪ್ರಸಾದ ವಿತರಣೆ ಮಾಡಲಾಯಿತು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೀದರ ನಗರದ ವತಿಯಿಂದ 162ನೆ ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ Student For Seva (SFS) ಆಯಾಮದ ವತಿಯಿಂದ ನಗರದ ವೈಕುಂಠ ದೇವಸ್ಥಾನದಲ್ಲಿ ಪ್ರಸಾದ ವಿತರಣೆ ಮಾಡಲಾಯಿತು.