ಬಿಜೆಪಿ ಶಾಸಕರು ಮಾತನಾಡುವ ಮೊದಲು ನಮ್ಮ ಶಾಸಕರು ಧರ್ಮಸ್ಥಳದ ಪರವಾಗಿ ಧ್ವನಿ ಎತ್ತಿದ್ದರು; ಡಿ.ಕೆ. ಶಿವಕುಮಾರ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಧರ್ಮಸ್ಥಳದ ವಿಷಯದಲ್ಲಿ ಸ್ಪಷ್ಟನೆ ನೀಡಿದ್ದು, “ನಾನು ವೈಯಕ್ತಿಕ ಅನುಭವದ ಆಧಾರದ ಮೇಲೆ ಹೇಳಿಕೆ ನೀಡಿದ್ದೇನೆ. ಆದರೆ ಸರ್ಕಾರದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶ ನನ್ನದು ಅಲ್ಲ. ತನಿಖೆ ಸಂಪೂರ್ಣ

Read More

ರೆಡ್ಡಿ-ರಾಮುಲು ಮನೆಗಳ ಸಂಪರ್ಕ ಬಂದ್….!

ಬಳ್ಳಾರಿ: ಜನಾರ್ದನ ರೆಡ್ಡಿ- ಶ್ರೀರಾಮುಲು ನಡುವೆ ದೋಸ್ತಿಯಲ್ಲಿ ಬಿರುಕು ಮೂಡಿದ ಹಿನ್ನೆಲೆಯಲ್ಲಿ ಅವಂಬಾವಿಯಲ್ಲಿ ಅಕ್ಕಪಕ್ಕದಲ್ಲೇ ಕೇವಲ 50 ಮೀಟರ್ ಅಂತರದಲ್ಲಿ ಜನಾರ್ದನರೆಡ್ಡಿ ಹಾಗೂ ಶ್ರೀರಾಮುಲು ಮನೆಗಳಿದ್ದು. ರಸ್ತೆ ಇರುವ ಕಾರಣಕ್ಕೆ ಎರಡು ಮನೆಗಳ ಕಂಪೌಂಡ್‌ಗೆ

Read More

ರಾಜ್ಯದಲ್ಲಿ ಬಸ್ ಟಿಕೇಟ್ ದರ ಏರಿಕೆ ಕುರಿತು ಕೇಂದ್ರ ಸಚಿವ HD ಕುಮಾರಸ್ವಾಮಿಯವರ ನಿಲುವು

ಇತ್ತೀಚೆಗೆ ಬಸ್ ಟಿಕೇಟ್ ದರ ಏರಿಕೆಯಾಗಿದ್ದು ಅದರ ಕುರಿತು ಹೆಚ್ಚು ಹೆಚ್ಚು ಚರ್ಚೆಗಳು ನಡೆಯುತ್ತಲಿವೆ. ಹಾಗೆಯೇ ಈಗ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಅವರ ನಿಲುವನ್ನು ವ್ಯಕ್ತ ಪಡಿಸಿದ್ದಾರೆ. ಸಾರ್ವಜನಿಕರಿಗೆ ಆಗುವ ತೊಂದರೆಯ ಕುರಿತು

Read More

ಸ್ನಾತಕೋತ್ತರ ಪದವಿಧರರಿಗೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಉದ್ಯೋಗಾವಕಾಶ.

ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ಸೀತಾಮರ್ಹಿ, ಇದು ಐಸಿಎಆರ್‌ನಿಂದ ಧನಸಹಾಯ ಮತ್ತು ಸಮತಾ ಸೇವಾ ಕೇಂದ್ರದಿಂದ ನಿರ್ವಹಿಸಲ್ಪಡುತ್ತದೆ, ಪ್ರಸ್ತುತ ವಿವಿಧ ವಿಷಯಗಳಲ್ಲಿ ವಿಷಯ ತಜ್ಞರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಅರ್ಜಿದಾರರು ತಮ್ಮ

Read More

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಯಾವ ಯಾವ 5 ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ ಸಿಎಂ ನೋಡಿ!

ಬೆಂಗಳೂರು: ದೇಶಾದ್ಯಂತ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದೆ. ಈ ಸಿಹಿ ಕ್ಷಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೊಸ 5 ಯೋಜನೆಗಳನ್ನೂ ಘೋಷಿಸಿ, ಜನತೆಗೆ ಶುಭ ಸುದ್ದಿ ನೀಡಿದ್ದಾರೆರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ

Read More

ಆಗಸ್ಟ್‌ 15 ರಂದು ಭಾರತದಲ್ಲಿ 5G ಸೇವೆ ಆರಂಭಿಸಲಿವೆ ಜಿಯೋ ಮತ್ತು ಏರ್‌ಟೆಲ್!

ಭಾರತದಲ್ಲಿ ತನ್ನ 5G ಸೇವೆ ಆರಂಭಿಸಲು ಇದ್ದಕ್ಕಿಂತ ಉತ್ತಮ ದಿನವಿಲ್ಲ ಎಂದು ಜಿಯೋ ಹಾಗೂ ಏರ್‌ಟೆಲ್ ಸಂಸ್ಥೆಗಳು ನಿರ್ಧಾರ ಮಾಡಿವೆ ಎಂದು ಟೆಲಿಕಾಂ ಉದ್ಯಮ ಮೂಲಗಳು ತಿಳಿಸಿವೆ. ದೇಶದಲ್ಲಿ ಆಗಸ್ಟ್‌ 15 ರಂದು 5G

Read More

ಒಟ್ಟಿಗೆ ಸರ್ಕಾರಿ ಕೆಲಸ ಪಡೆದುಕೊಂಡ 42 ವರ್ಷದ ತಾಯಿ, 24ರ ಮಗ

42 ವರ್ಷದ ತಾಯಿ ತನ್ನ 24 ವರ್ಷದ ಮಗನೊಂದಿಗೆ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಯನ್ನು (Public Service Commission exam) ತೆಗೆದುಕೊಂಡು, ಏಕಕಾಲದಲ್ಲಿ ಇಬ್ಬರೂ ಉತ್ತೀರ್ಣರಾಗಿದ್ದಾರೆ. ತಿರುವನಂತಪುರಂ: ಕೇರಳದಲ್ಲಿ (Kerala) ತಾಯಿಯೊಬ್ಬರು (Mother) ಅಪರೂಪದ

Read More

WhatsApp
Follow by Email