ರೆಡ್ಡಿ-ರಾಮುಲು ಮನೆಗಳ ಸಂಪರ್ಕ ಬಂದ್….!

ಬಳ್ಳಾರಿ: ಜನಾರ್ದನ ರೆಡ್ಡಿ- ಶ್ರೀರಾಮುಲು ನಡುವೆ ದೋಸ್ತಿಯಲ್ಲಿ ಬಿರುಕು ಮೂಡಿದ ಹಿನ್ನೆಲೆಯಲ್ಲಿ ಅವಂಬಾವಿಯಲ್ಲಿ ಅಕ್ಕಪಕ್ಕದಲ್ಲೇ ಕೇವಲ 50 ಮೀಟರ್ ಅಂತರದಲ್ಲಿ ಜನಾರ್ದನರೆಡ್ಡಿ ಹಾಗೂ ಶ್ರೀರಾಮುಲು ಮನೆಗಳಿದ್ದು.

ರಸ್ತೆ ಇರುವ ಕಾರಣಕ್ಕೆ ಎರಡು ಮನೆಗಳ ಕಂಪೌಂಡ್‌ಗೆ ಒಂದು ಗೇಟ್ ಮಾಡಿಸಲಾಗಿತ್ತು. ಇಬ್ಬರ ನಡುವೆ ವೈಮನಸ್ಸು ಆಗ್ತಿದಂತೆ ಇಟ್ಟಿಗೆ ಸಿಮೆಂಟ್ ಹಾಕಿ ಗೇಟನ್ನು ರಾಮುಲು ಬಂದ್ ಮಾಡಿಸಿದ್ದಾರೆ.

Share

WhatsApp
Follow by Email