ವಿದ್ಯುತ್ ಅವಘಡ : ತಪ್ಪಿದ ಭಾರೀ ಅನಾಹುತ
ನಿವೃತ್ತ ಪಿಎಸ್ಐ ಮನೆಯಲ್ಲಿ ನಡೆದ ಘಟನೆ ಫ್ರಿಜ್ ಬೆಂಕಿಗೆ ಆಹುತಿ ಮೂಡಲಗಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಫ್ರಿಜ್ ಹೊತ್ತಿ ಉರಿದ ಘಟನೆ ಪಟ್ಟಣದ ಲಕ್ಷ್ಮಿ ನಗರದಲ್ಲಿ ನಡೆದಿದೆ. ಲಕ್ಷ್ಮಿ
ಚಾಮರಾಜನಗರ: 27 ತಿಂಗಳ ಸಂಬಳ ಬಾಕಿ; ಗ್ರಾಮ ಪಂಚಾಯಿತಿ ಕಚೇರಿ ಮುಂದೆ ‘ವಾಟರ್ ಮ್ಯಾನ್’ ಆತ್ಮಹತ್ಯೆ
ಮಳಖೇಡ ಗ್ರಾಮ ಪಂಚಾಯತ್ನಲ್ಲಿ ವೇತನ ವಿಳಂಬ ಹಿನ್ನೆಲೆ — ಮೇಲ್ವಿಚಾರಕಿಯ ಆತ್ಮಹತ್ಯೆ: ತನಿಖೆ ಆರಂಭ
ಉಡುಪಿ: ಪ್ರತಿಭಟನಾ ಹಕ್ಕಿಗೆ ಹೈಕೋರ್ಟ್ ಬೆಂಬಲ – ಎಬಿವಿಪಿ ನಾಯಕರ ವಿರುದ್ಧದ ಪ್ರಕರಣಕ್ಕೆ ತೆರೆ
“ರಾಮ ಸೇನೆ ಕರ್ನಾಟಕ ವತಿಯಿಂದ ‘ಧರ್ಮದ ಉಳಿವಿಗಾಗಿ ಧರ್ಮಯುದ್ಧ’ — ಹಿಂದೂಗಳ ಪ್ರಮುಖ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಖಂಡಿಸಿ ಲಿಂಗಸುಗೂರಿನಲ್ಲಿ ಪ್ರತಿಭಟನೆ”
SIT ನೋಟಿಸ್ ಬಳಿಕ ವರಸೆ ಬದಲಿಸಿದ ಸುಜಾತಾ ಭಟ್ – “ಪ್ರಕರಣ ಬೇಡ” ಎಂದ ವೃದ್ಧೆಯ ಆಡಿಯೋ ವೈರಲ್!
ಧರ್ಮಸ್ಥಳ ಪ್ರಕರಣ: ಆರೋಪ, ಬಂಧನ, ಜಾಮೀನು – ಬೆಂಗಳೂರಿನಲ್ಲಿ ಸಾಹಿತಿಗಳು, ಚಿಂತಕರ ಸಭೆ
ರಾಯಚೂರಿನಲ್ಲಿ ಬಡವರಿಗೆ ಮನೆ – ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಆಯುಕ್ತರ ಕರೆ
ರಾಯಚೂರು: ಕಲ್ಮಲಾ ರಸ್ತೆ ಬದಿಯಲ್ಲಿ ನವಜಾತ ಗಂಡು ಶಿಶು ಪತ್ತೆ
ಧರ್ಮಸ್ಥಳ ಪ್ರಕರಣ – ವೀರೇಂದ್ರ ಹೆಗ್ಗಡೆ ಮೊದಲ ಬಾರಿಗೆ ಪ್ರತಿಕ್ರಿಯೆ
ಹಟ್ಟಿ ಗೋಲ್ಡ್ ಮೈನ್ಸ್ ‘ಟೌನ್ಶಿಪ್’ ಯೋಜನೆ – ಸಿಎಜಿ ವರದಿಯಲ್ಲಿ ಭಾರೀ ಆಕ್ಷೇಪ
ನಿವೃತ್ತ ಪಿಎಸ್ಐ ಮನೆಯಲ್ಲಿ ನಡೆದ ಘಟನೆ ಫ್ರಿಜ್ ಬೆಂಕಿಗೆ ಆಹುತಿ ಮೂಡಲಗಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಫ್ರಿಜ್ ಹೊತ್ತಿ ಉರಿದ ಘಟನೆ ಪಟ್ಟಣದ ಲಕ್ಷ್ಮಿ ನಗರದಲ್ಲಿ ನಡೆದಿದೆ. ಲಕ್ಷ್ಮಿ
ಮೂಡಲಗಿ ತಾಲೂಕಿನ ಹಳ್ಳೂರ, ಖಾನಟ್ಟಿ, ಗುರ್ಲಾಪೂರ, ತುಕ್ಕಾನಟ್ಟಿ ಗ್ರಾಮಗಳ ನಿರ್ಗತಿಕರಿಗೆ ಆಹಾರ ಕಿಟ್ ವಿತರಣೆ ಮೂಡಲಗಿ : ಕೊರೊನಾ ಮಾಹಾಮಾರಿ ಎಲ್ಲೆಡೆ ಪಸರಿಸುವ ಪ್ರಸ್ತುತ ಕಾಲಘಟ್ಟದಲ್ಲಿ ಕರ್ತವ್ಯವನ್ನೇ ಧ್ಯೇಯವಾಗಿಸಿಕೊಂಡು ದುಡಿಯುವ ಪತ್ರಕರ್ತರು, ಕೂಲಿ ಕಾರ್ಮಿಕರಿಗೆ
ಮೂಡಲಗಿ : ಕೂಲಿ, ಕುಲಕಸುಬು ಮಾಡಿ ಜೀವನ ನಡೆಸುತ್ತಿರುವ ಬಡ ಕುಟುಂಬದ ಜನರಿಗೆ ಈ ಮಹಾಮಾರಿ ಕೊರೋನಾ ಹಿನ್ನೆಲೆ ಲಾಕ್ಡೌನ್ ಮಾಡಿದ್ದರಿಂದ ಕೆಲಸವಿಲ್ಲದೆ ಒಪ್ಪತ್ತಿನ ಊಟಕ್ಕೂ ಸಂಕಷ್ಟ ಎದುರಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ಅವರಿಗೆ ನೆರವು
ಮೈಸೂರು,ಜೂ.5:- ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರು ಸಂಪೂರ್ಣ ಕ್ರಾಂತಿಗೆ ಕರೆ ನೀಡಿದ ದಿನವಾದ ಇಂದು ಮೈಸೂರು ಜಲದರ್ಶಿನಿ ಬಳಿ ಸಂಸದ ಪ್ರತಾಪ್ ಸಿಂಹ ಕಛೇರಿಯ ಎದುರು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಕೇಂದ್ರ
ಮೈಸೂರು: ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ “ವೈದ್ಯರ ನಡಿಗೆ ಹಳ್ಳಿಯ ಕಡೆಗೆ” ನಿಮ್ಮ ಆರೋಗ್ಯ ನಮ್ಮ ಭಾದ್ಯತೆ ಎಂಬ ಕಾರ್ಯಕ್ರಮಕ್ಕೆ ಹೂಟಗಳ್ಳಿಯ ಹೌಸಿಂಗ್ ಬೋರ್ಡ್ ಸರ್ಕಲ್ನಲ್ಲಿ ಸಹಕಾರ
ಮೈಸೂರು,ಜೂ.4:- ಮೈಸೂರು ಮಹಾನಗರ ಪಾಲಿಕೆ ಆಯಕ್ತರಾದ ಶಿಲ್ಪ ನಾಗ್ ಅವರ ಮೈಸೂರು ಕಾರ್ಪೋರೇಟರ್ಗಳು, ಪಾಲಿಕೆ ಸಿಬ್ಬಂದಿ, ಪೌರಕಾರ್ಮಿಕರು ನಿಂತಿದ್ದು, ಅವರ ಪರವಾಗಿ ಅಭಿಯಾನ ಆರಂಭಿಸಿ, ಪ್ರತಿಭಟನೆ ನಡೆಸಿದರು. ಶಿಲ್ಪನಾಗ್ ಅವರನ್ನು ಬೆಂಬಲಿಸಿ ಪಾಲಿಕೆ ಎದುರು
ಮೈಸೂರು: ಐಎಎಸ್ ಅಧಿಕಾರಿಗಳು ಬೀದಿಗೆ ಇಳಿದು ಜಗಳ ಮಾಡತಕ್ಕಂತದ್ದು ಯಾರಿಗೂ ಶೋಭೆ ತರುವ ಕೆಲಸವಲ್ಲ ಎಂದು ಶಾಸಕ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಈಗಾಗಲೇ ನಿನ್ನೆ ನಡೆದ
ಮೈಸೂರು : ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಪಾಲಿಕೆ ಆಯುಕ್ತೆ ಶಿಲ್ಪನಾಗ್ ನಡುವಿನ ಸಂಘರ್ಷ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ರಾಜೀನಾಮೆ ನೀಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಆಗ್ರಹಿಸಿದರು. ಇಂದು
ಮೈಸೂರು,ಜೂ.4:- ಎಲ್ಲವನ್ನು ಎಲ್ಲರನ್ನೂ ಸಮನಾಗಿ ನೋಡಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಪಾಲಿಕೆಯ ಆಯುಕ್ತರಾದ ಶಿಲ್ಪನಾಗ್ ಅಸಮಾಧಾನ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಗಂಭೀರ ಆರೋಪ ಮಾಡಿ ತಮ್ಮ
ಮೈಸೂರು: ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಮೈಸೂರಿನ ಇಂಜಿನಿಯರ್ ಓರ್ವರು ಕೊರೋನಾ ಸೋಂಕಿಗೆ ಸಿಲುಕಿ ಬಲಿಯಾಗಿದ್ದಾರೆ. ನವೀನ್ ಕುಮಾರ್ ಎಂಬವರೇ ಕೊರೋನಾಕ್ಕೆ ಬಳಿಯಾದವರಾಗಿದ್ದು, ಇವರು ಮೈಸೂರಿನ ಆಲನಹಳ್ಳಿ ಬಡಾವಣೆ ನಿವಾಸಿ. ಬೆಂಗಳೂರಿನ ಜೈನ್ ವಿವಿಯಲ್ಲಿ