ABVP ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಪ್ರಸಾದ ವಿತರಣೆ!
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೀದರ ನಗರದ ವತಿಯಿಂದ 162ನೆ ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ Student For Seva (SFS) ಆಯಾಮದ ವತಿಯಿಂದ ನಗರದ ವೈಕುಂಠ ದೇವಸ್ಥಾನದಲ್ಲಿ ಪ್ರಸಾದ ವಿತರಣೆ ಮಾಡಲಾಯಿತು.
ಚಾಮರಾಜನಗರ: 27 ತಿಂಗಳ ಸಂಬಳ ಬಾಕಿ; ಗ್ರಾಮ ಪಂಚಾಯಿತಿ ಕಚೇರಿ ಮುಂದೆ ‘ವಾಟರ್ ಮ್ಯಾನ್’ ಆತ್ಮಹತ್ಯೆ
ಮಳಖೇಡ ಗ್ರಾಮ ಪಂಚಾಯತ್ನಲ್ಲಿ ವೇತನ ವಿಳಂಬ ಹಿನ್ನೆಲೆ — ಮೇಲ್ವಿಚಾರಕಿಯ ಆತ್ಮಹತ್ಯೆ: ತನಿಖೆ ಆರಂಭ
ಉಡುಪಿ: ಪ್ರತಿಭಟನಾ ಹಕ್ಕಿಗೆ ಹೈಕೋರ್ಟ್ ಬೆಂಬಲ – ಎಬಿವಿಪಿ ನಾಯಕರ ವಿರುದ್ಧದ ಪ್ರಕರಣಕ್ಕೆ ತೆರೆ
“ರಾಮ ಸೇನೆ ಕರ್ನಾಟಕ ವತಿಯಿಂದ ‘ಧರ್ಮದ ಉಳಿವಿಗಾಗಿ ಧರ್ಮಯುದ್ಧ’ — ಹಿಂದೂಗಳ ಪ್ರಮುಖ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಖಂಡಿಸಿ ಲಿಂಗಸುಗೂರಿನಲ್ಲಿ ಪ್ರತಿಭಟನೆ”
SIT ನೋಟಿಸ್ ಬಳಿಕ ವರಸೆ ಬದಲಿಸಿದ ಸುಜಾತಾ ಭಟ್ – “ಪ್ರಕರಣ ಬೇಡ” ಎಂದ ವೃದ್ಧೆಯ ಆಡಿಯೋ ವೈರಲ್!
ಧರ್ಮಸ್ಥಳ ಪ್ರಕರಣ: ಆರೋಪ, ಬಂಧನ, ಜಾಮೀನು – ಬೆಂಗಳೂರಿನಲ್ಲಿ ಸಾಹಿತಿಗಳು, ಚಿಂತಕರ ಸಭೆ
ರಾಯಚೂರಿನಲ್ಲಿ ಬಡವರಿಗೆ ಮನೆ – ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಆಯುಕ್ತರ ಕರೆ
ರಾಯಚೂರು: ಕಲ್ಮಲಾ ರಸ್ತೆ ಬದಿಯಲ್ಲಿ ನವಜಾತ ಗಂಡು ಶಿಶು ಪತ್ತೆ
ಧರ್ಮಸ್ಥಳ ಪ್ರಕರಣ – ವೀರೇಂದ್ರ ಹೆಗ್ಗಡೆ ಮೊದಲ ಬಾರಿಗೆ ಪ್ರತಿಕ್ರಿಯೆ
ಹಟ್ಟಿ ಗೋಲ್ಡ್ ಮೈನ್ಸ್ ‘ಟೌನ್ಶಿಪ್’ ಯೋಜನೆ – ಸಿಎಜಿ ವರದಿಯಲ್ಲಿ ಭಾರೀ ಆಕ್ಷೇಪ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೀದರ ನಗರದ ವತಿಯಿಂದ 162ನೆ ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ Student For Seva (SFS) ಆಯಾಮದ ವತಿಯಿಂದ ನಗರದ ವೈಕುಂಠ ದೇವಸ್ಥಾನದಲ್ಲಿ ಪ್ರಸಾದ ವಿತರಣೆ ಮಾಡಲಾಯಿತು.
ಲಿಂಗಸುಗೂರು : ತಾಲೂಕಿನ ಪ್ರಜಾವಾಣಿ ವರದಿಗಾರ ಬಸವರಾಜ ನಂದಿಕೋಲಮಠ ನಿಧನದ ಪ್ರಯುಕ್ತ ಕರ್ನಾಟಕ ರಕ್ಷಣಾ ವೇದಿಕೆ ( ಹೆಚ್.ಶಿವರಾಮೇಗೌಡ ಬಣ) ಕಛೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಬಸವರಾಜ ನಂದಿಕೋಲಮಠ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಅಶೋಕ್
ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದಲ್ಲಿ ದಿನಾಂಕ 06/01/2025 ಜ್ಞಾನಕುಟೀರ ಶಾಲೆಯ ೨೦೨೫ನೇ ನೂತನ ವರ್ಷದ ಕ್ಯಾಲೆಂಡರನ್ನು ಬೇಬಿಮಠ ಮತ್ತು ಚಂದ್ರವನ ಆಶ್ರಮದ ಪೀಠಾಧಿಪತಿಗಳಾದ ಡಾ. ಶ್ರೀ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳವರ ಸಾನಿಧ್ಯದಲ್ಲಿ, ಉಪ
ಮಹಬೂಬ್ ನಗರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತಮಹಬೂಬ್ ನಗರ ಜಿಲ್ಲೆಯ ದೇವರಕದ್ರ ಮಂಡಲದ ಗೋಪಾಲಾಪುರಂ ಬಳಿ ಮಹಬೂಬ್ ನಗರ-ರಾಯಚೂರು 167ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಎರ್ಟಿಗಾ ಕಾರು ಮತ್ತು ಟಿಪ್ಪರ್
ಬೆಂಗಳೂರು : ಭಾರತದಲ್ಲಿ ಸೋಮವಾರ ಮಕ್ಕಳಲ್ಲಿ ಹ್ಯೂಮನ್ ಮೆಟಾಪ್ನ್ಯುಮೋವೈರಸ್ (ಎಚ್ಎಂಪಿವಿ) ಸೋಂಕಿನ ಏಳು ಪ್ರಕರಣಗಳು ವರದಿಯಾಗಿವೆ – ಬೆಂಗಳೂರು , ನಾಗ್ಪುರ ಮತ್ತು ತಮಿಳುನಾಡಿನಲ್ಲಿ ತಲಾ ಎರಡು ಮತ್ತು ಅಹಮದಾಬಾದ್ನಲ್ಲಿ ಒಂದು – ಚೀನಾದಲ್ಲಿ
ಬೆಂಗಳೂರು: ನಗರದ ಕಲಾ ಉತ್ಸವವಾದ ಚಿತ್ರ ಸಂತೆಗೆ ದೇಶಾದ್ಯಂತದ ಕಲಾ ಉತ್ಸಾಹಿಗಳು ಜಮಾ, ಇದು ತನ್ನ ವೈವಿಧ್ಯಮಯ ಪ್ರದರ್ಶನದಿಂದ ಸಾವಿರಾರು ಸಂದರ್ಶಕರನ್ನು ಆಕರ್ಷಿಸಿತು. ‘ಆರ್ಟ್ ಫಾರ್ ಆಲ್’ ಪರಿಕಲ್ಪನೆಯು ದೇಶಾದ್ಯಂತದ ಕಲಾವಿದರು ಮತ್ತು ಕುಶಲಕರ್ಮಿಗಳಿಗೆ
ಬೀದರ್ : ಪ್ರಯಾಣ ದರವನ್ನು ಶೇಕಡಾ.15 ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರವನ್ನು ಖಂಡಿಸಿ ದಿನಾಂಕ:06-01-2025 ರಂದು ಬೀದರ ನಗರದಲ್ಲಿ ಕೇಂದ್ರ ಬಸ್ಸ್ ನಿಲ್ದಾಣ ಮುಂದೆ ಪ್ರತಿಭಟನೆ ಮಾಡಲಾಯಿತು.ಕರ್ನಾಟಕ ರಾಜ್ಯ ಸರ್ಕಾರ ಬಸ್ ಪ್ರಯಾಣ
ಬೆಂಗಳೂರು:ಇತ್ತೀಚಿಗೆ ಚೀನಾ ದೇಶದಲ್ಲಿ ಹರಡಿರುವ HMPV ಸೋಂಕಿನ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ರಾಜ್ಯದಲ್ಲಿ ಎಚ್ಎಂಪಿವಿ ಕುರಿತು ಆತಂಕಪಡುವ ಅಗತ್ಯವಿಲ್ಲ. ಕೇಂದ್ರ ಸರ್ಕಾರ, ಎನ್ಸಿಡಿಸಿ ಜೊತೆ ಪರಿಸ್ಥಿತಿಯ
ಗುತ್ತಿಗೆದಾರ ಸಚಿನ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಚಿನ್ ಬರೆದಿಟ್ಟ ನೋಟ್ ಬಿಜೆಪಿ ಪಾಲಿಗೆ ಬ್ರಹ್ಮಾಸ್ತ್ರವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಈಶ್ವರಪ್ಪ ರಾಜೀನಾಮೆಯನ್ನೇ ಮುಂದಿಟ್ಟು ದಾಳ ಉರುಳಿಸಿದೆ.
ಜನವರಿ 5, ಭಾನುವಾರ ಬೆಳಗ್ಗೆಯಿಂದಲೇ KSRTC ಟಿಕೆಟ್ ದರ ಹೆಚ್ಚಳ ರಾಜ್ಯಾದ್ಯಂತ ಜಾರಿಯಾಗಿದೆ. ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಸಾರಿಗೆ