ಅನಾಥ ಆಶ್ರಮದಲ್ಲಿ ನಟ ಅಭಿಷೇಕ್ ಸಿಕೆ ಹುಟ್ಟು ಹಬ್ಬ ಆಚರಣೆ
ಕರ್ನಾಟಕ ಯುವಶಕ್ತಿ ಸೇವಾ ಟ್ರಸ್ಟ್ ವತಿಯಿಂದ ಬೆಂಗಳೂರಿನ ಅನಾಥಾಶ್ರಮದಲ್ಲಿ ಚಲನಚಿತ್ರ ನಟ ಅಭಿಷೇಕ್ ಸಿಕೆ ಅವರ ಹುಟ್ಟು ಹಬ್ಬವನ್ನು ಮಕ್ಕಳಿಗೆ ಹಣ್ಣು ಹಂಪಲು ಮತ್ತು ನೋಟಬುಕ್ ಪೆನ್ ನೀಡುವ ಮುಕಾಂತರ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ
ಚಾಮರಾಜನಗರ: 27 ತಿಂಗಳ ಸಂಬಳ ಬಾಕಿ; ಗ್ರಾಮ ಪಂಚಾಯಿತಿ ಕಚೇರಿ ಮುಂದೆ ‘ವಾಟರ್ ಮ್ಯಾನ್’ ಆತ್ಮಹತ್ಯೆ
ಮಳಖೇಡ ಗ್ರಾಮ ಪಂಚಾಯತ್ನಲ್ಲಿ ವೇತನ ವಿಳಂಬ ಹಿನ್ನೆಲೆ — ಮೇಲ್ವಿಚಾರಕಿಯ ಆತ್ಮಹತ್ಯೆ: ತನಿಖೆ ಆರಂಭ
ಉಡುಪಿ: ಪ್ರತಿಭಟನಾ ಹಕ್ಕಿಗೆ ಹೈಕೋರ್ಟ್ ಬೆಂಬಲ – ಎಬಿವಿಪಿ ನಾಯಕರ ವಿರುದ್ಧದ ಪ್ರಕರಣಕ್ಕೆ ತೆರೆ
“ರಾಮ ಸೇನೆ ಕರ್ನಾಟಕ ವತಿಯಿಂದ ‘ಧರ್ಮದ ಉಳಿವಿಗಾಗಿ ಧರ್ಮಯುದ್ಧ’ — ಹಿಂದೂಗಳ ಪ್ರಮುಖ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಖಂಡಿಸಿ ಲಿಂಗಸುಗೂರಿನಲ್ಲಿ ಪ್ರತಿಭಟನೆ”
SIT ನೋಟಿಸ್ ಬಳಿಕ ವರಸೆ ಬದಲಿಸಿದ ಸುಜಾತಾ ಭಟ್ – “ಪ್ರಕರಣ ಬೇಡ” ಎಂದ ವೃದ್ಧೆಯ ಆಡಿಯೋ ವೈರಲ್!
ಧರ್ಮಸ್ಥಳ ಪ್ರಕರಣ: ಆರೋಪ, ಬಂಧನ, ಜಾಮೀನು – ಬೆಂಗಳೂರಿನಲ್ಲಿ ಸಾಹಿತಿಗಳು, ಚಿಂತಕರ ಸಭೆ
ರಾಯಚೂರಿನಲ್ಲಿ ಬಡವರಿಗೆ ಮನೆ – ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಆಯುಕ್ತರ ಕರೆ
ರಾಯಚೂರು: ಕಲ್ಮಲಾ ರಸ್ತೆ ಬದಿಯಲ್ಲಿ ನವಜಾತ ಗಂಡು ಶಿಶು ಪತ್ತೆ
ಧರ್ಮಸ್ಥಳ ಪ್ರಕರಣ – ವೀರೇಂದ್ರ ಹೆಗ್ಗಡೆ ಮೊದಲ ಬಾರಿಗೆ ಪ್ರತಿಕ್ರಿಯೆ
ಹಟ್ಟಿ ಗೋಲ್ಡ್ ಮೈನ್ಸ್ ‘ಟೌನ್ಶಿಪ್’ ಯೋಜನೆ – ಸಿಎಜಿ ವರದಿಯಲ್ಲಿ ಭಾರೀ ಆಕ್ಷೇಪ
ಕರ್ನಾಟಕ ಯುವಶಕ್ತಿ ಸೇವಾ ಟ್ರಸ್ಟ್ ವತಿಯಿಂದ ಬೆಂಗಳೂರಿನ ಅನಾಥಾಶ್ರಮದಲ್ಲಿ ಚಲನಚಿತ್ರ ನಟ ಅಭಿಷೇಕ್ ಸಿಕೆ ಅವರ ಹುಟ್ಟು ಹಬ್ಬವನ್ನು ಮಕ್ಕಳಿಗೆ ಹಣ್ಣು ಹಂಪಲು ಮತ್ತು ನೋಟಬುಕ್ ಪೆನ್ ನೀಡುವ ಮುಕಾಂತರ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ
ಕಾರ್ಯಕ್ರಮದ ನಿಮಿತ್ತವಾಗಿ ಸಿಂಧನೂರಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಶ್ರೀ ಜಗದೀಶ್ ಶೆಟ್ಟರ್ ಅವರು ಆಪ್ತರಾದ ಸಂತೋಷ್ ಅಂಗಡಿ ಅವರ ನಿವಾಸಕ್ಕೆ ತೆರಳಿ ಕುಟುಂಬಸ್ಥರ ಖುಷಲೋಪರಿ ವಿಚಾರಿಸಿ. ವಿವಿಧ ವಿಷಯಗಳ ಕುರಿತಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ
ಅಂತರ್ರಾಜ್ಯ ಜಲವಿವಾದಗಳಿಗೆ ಸಂಬಂಧಪಟ್ಟಂತೆ ಸಲಹೆ ನೀಡುವ ಸಲುವಾಗಿ ಒಂದು ಸಲಹಾ ಸಮಿತಿಯನ್ನು ರಚಿಸಬೇಕು ಎಂದು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಂಗಳೂರು : ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶದ
ವಾಲ್ಮೀಕಿ ಮಠದ ಪೀಠಾಧ್ಯಕ್ಷರಾಗಿರುವ ಪ್ರಸನ್ನಾನಂದಪುರಿ ಸ್ವಾಮೀಜಿ ಮದುವೆಯಾಗಿ ಸಂಸಾರಸ್ಥರಾಗಿದ್ದಾರೆ ಎಂಬ ಆರೋಪವಿದ್ದು, ಕೂಡಲೇ ಅವರು ಪೀಠ ತ್ಯಾಗ ಮಾಡಬೇಕು. ಬೆಂಗಳೂರು : ರಾಜ್ಯದ ಹರಿಹರದ ರಾಜನಹಳ್ಳಿಯಲ್ಲಿರುವ ವಾಲ್ಮೀಕಿ ಮಠದ ಪೀಠಾಧ್ಯಕ್ಷರಾಗಿರುವ ಪ್ರಸನ್ನಾನಂದಪುರಿ ಸ್ವಾಮೀಜಿ ಮದುವೆಯಾಗಿ ಸಂಸಾರಸ್ಥರಾಗಿದ್ದಾರೆ
ಚನ್ನಪಟ್ಟಣ : 5 ವರ್ಷ ಬಿಜೆಪಿ ಸರ್ಕಾರ ಇದ್ದಾಗ ಮೆಡಿಕಲ್ ಕಾಲೇಜು ಮಾಡಲಿಲ್ಲ. ಅರಣ್ಯ ಮಂತ್ರಿ ಆಗಿದ್ರು, ಪ್ರವಾಸೋದ್ಯಮ ಮಂತ್ರಿ ಆಗಿದ್ರು. ಆಗ ಯಾಕೆ ಮೆಡಿಕಲ್ ಕಾಲೇಜು ಮಾಡಲಿಲ್ಲ. ಈಗ ಬಣ್ಣ ಹಾಕೊಂಡು ನಾಟಕ ಮಾಡಲು
ಮೂಡಲಗಿ (ಸೆ.10): ಭಾರತ ಬಲಿಷ್ಠ ರಾಷ್ಟ್ರವಾಗಬೇಕಾದರೆ ನರೇಂದ್ರ ಮೋದಿ ಅವರಂತಹ ದೇಶಪ್ರೇಮಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಹೀಗಾಗಿ ಮೋದಿ ಅವರ ಜನಪ್ರಿಯ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನರೇಂದ್ರ
ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಿಸಲು ಬಿಡುವುದಿಲ್ಲ. ಸಂಘರ್ಷವಾದರೂ ತಡೆಯುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಿಸಲು ಬಿಡುವುದಿಲ್ಲ. ಸಂಘರ್ಷವಾದರೂ ತಡೆಯುತ್ತೇನೆ ಎಂದು ಸಂಸದ ಪ್ರತಾಪ್
ಕಾಂಗ್ರೆಸ್ ಕೂಡ ಇತರ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ. ಅದೆಲ್ಲವನ್ನು ಮನಸಲ್ಲಿ ಇಟ್ಟುಕೊಂಡು ತೀರ್ಮಾನ ಮಾಡಿ. ನರೇಂದ್ರ ಮೋದಿ ಪ್ರಧಾನಿ ಆಗಬೇಕಾ? ಬಿಜೆಪಿಯವರು ಸ್ವಾರ್ಥ ಬಿಡಿ. ಕೇಂದ್ರದ ಜೊತೆ ಮಾತಾಡಿ ತೀರ್ಮಾನ ಮಾಡಿ ಎಂದು
ಈ ದೇಶದಲ್ಲಿ ಕಾಂಗ್ರೆಸ್ ಬೇಡ ಎಂದು ಜನ ತೀರ್ಮಾನ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿಗಳೆಲ್ಲರೂ ಕೂಡ ಒಟ್ಟಾಗಬೇಕು. ಕಾಂಗ್ರೆಸ್ ನಿರ್ನಾಮ ಮಾಡಬೇಕೆಂಬ ಉದ್ದೇಶದಿಂದ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ