ವೈರತ್ವ ಮರೆತು ಒಂದಾದ ಶಾರುಖ್-ಸನ್ನಿ
ಮುಂಬೈ,ಸೆ.5 ಅನಿಲ್ ಶರ್ಮಾ ನಿರ್ದೇಶನದ ಗದರ್ 2 ಚಿತ್ರದ ಕಲೆಕ್ಷನ್ 5೦೦ ಕೋಟಿ ಸಮೀಪದಲ್ಲಿದೆ. ನಿನ್ನೆ ರಾತ್ರಿ ಚಿತ್ರದ ಸಕ್ಸಸ್ ಪಾರ್ಟಿ ಆಯೋಜಿಸಲಾಗಿದ್ದು, ಶಾರುಖ್ ಖಾನ್ ಕೂಡ ಭಾಗವಹಿಸಿದ್ದರು. ಈ ಸಮಯದಲ್ಲಿ ಶಾರುಖ್ ಮತ್ತು
ಚಾಮರಾಜನಗರ: 27 ತಿಂಗಳ ಸಂಬಳ ಬಾಕಿ; ಗ್ರಾಮ ಪಂಚಾಯಿತಿ ಕಚೇರಿ ಮುಂದೆ ‘ವಾಟರ್ ಮ್ಯಾನ್’ ಆತ್ಮಹತ್ಯೆ
ಮಳಖೇಡ ಗ್ರಾಮ ಪಂಚಾಯತ್ನಲ್ಲಿ ವೇತನ ವಿಳಂಬ ಹಿನ್ನೆಲೆ — ಮೇಲ್ವಿಚಾರಕಿಯ ಆತ್ಮಹತ್ಯೆ: ತನಿಖೆ ಆರಂಭ
ಉಡುಪಿ: ಪ್ರತಿಭಟನಾ ಹಕ್ಕಿಗೆ ಹೈಕೋರ್ಟ್ ಬೆಂಬಲ – ಎಬಿವಿಪಿ ನಾಯಕರ ವಿರುದ್ಧದ ಪ್ರಕರಣಕ್ಕೆ ತೆರೆ
“ರಾಮ ಸೇನೆ ಕರ್ನಾಟಕ ವತಿಯಿಂದ ‘ಧರ್ಮದ ಉಳಿವಿಗಾಗಿ ಧರ್ಮಯುದ್ಧ’ — ಹಿಂದೂಗಳ ಪ್ರಮುಖ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಖಂಡಿಸಿ ಲಿಂಗಸುಗೂರಿನಲ್ಲಿ ಪ್ರತಿಭಟನೆ”
SIT ನೋಟಿಸ್ ಬಳಿಕ ವರಸೆ ಬದಲಿಸಿದ ಸುಜಾತಾ ಭಟ್ – “ಪ್ರಕರಣ ಬೇಡ” ಎಂದ ವೃದ್ಧೆಯ ಆಡಿಯೋ ವೈರಲ್!
ಧರ್ಮಸ್ಥಳ ಪ್ರಕರಣ: ಆರೋಪ, ಬಂಧನ, ಜಾಮೀನು – ಬೆಂಗಳೂರಿನಲ್ಲಿ ಸಾಹಿತಿಗಳು, ಚಿಂತಕರ ಸಭೆ
ರಾಯಚೂರಿನಲ್ಲಿ ಬಡವರಿಗೆ ಮನೆ – ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಆಯುಕ್ತರ ಕರೆ
ರಾಯಚೂರು: ಕಲ್ಮಲಾ ರಸ್ತೆ ಬದಿಯಲ್ಲಿ ನವಜಾತ ಗಂಡು ಶಿಶು ಪತ್ತೆ
ಧರ್ಮಸ್ಥಳ ಪ್ರಕರಣ – ವೀರೇಂದ್ರ ಹೆಗ್ಗಡೆ ಮೊದಲ ಬಾರಿಗೆ ಪ್ರತಿಕ್ರಿಯೆ
ಹಟ್ಟಿ ಗೋಲ್ಡ್ ಮೈನ್ಸ್ ‘ಟೌನ್ಶಿಪ್’ ಯೋಜನೆ – ಸಿಎಜಿ ವರದಿಯಲ್ಲಿ ಭಾರೀ ಆಕ್ಷೇಪ
ಮುಂಬೈ,ಸೆ.5 ಅನಿಲ್ ಶರ್ಮಾ ನಿರ್ದೇಶನದ ಗದರ್ 2 ಚಿತ್ರದ ಕಲೆಕ್ಷನ್ 5೦೦ ಕೋಟಿ ಸಮೀಪದಲ್ಲಿದೆ. ನಿನ್ನೆ ರಾತ್ರಿ ಚಿತ್ರದ ಸಕ್ಸಸ್ ಪಾರ್ಟಿ ಆಯೋಜಿಸಲಾಗಿದ್ದು, ಶಾರುಖ್ ಖಾನ್ ಕೂಡ ಭಾಗವಹಿಸಿದ್ದರು. ಈ ಸಮಯದಲ್ಲಿ ಶಾರುಖ್ ಮತ್ತು
ಬೆಂಗಳೂರು,ಸೆ.5 ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಲಾಗಿದ್ದ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಹಾಗೂ ಇಳವರಸಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ವಾರೆಂಟ್ ಜಾರಿ ಮಾಡಿದೆ.ಕೋರ್ಟ್ ವಿಚಾರಣೆಗೆ ಗೈರು ಹಾಜರಾದ
ಬೆಂಗಳೂರು, ಸೆ. ೫: ಕನ್ನಡ ನಾಡಿನ ಕಲೆ ಸಾಹಿತ್ಯ ಸಂಸ್ಕೃತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಸರಿಸುವ ಸದುದ್ದೇಶದಿಂದ ‘ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆ ವತಿಯಿಂದ ಸಿಂಗಾಪುರದಲ್ಲಿ ೨೦೨೩ನೇ ಸಾಲಿನ “ಎರಡನೇ ಅಂತಾರಾಷ್ಟ್ರೀಯ ವಿಶ್ವ ಕನ್ನಡ
ಕಲಬುರಗಿ,ಸೆ.4: ವಿದ್ಯಾರ್ಥಿನಿಯರಿಗೆ ಮತ್ತು ಅತಿಥಿ ಶಿಕ್ಷಕಿಗೆ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಲೈಂಗಿಕ ಕಿರುಕುಳ ನೀಡಿರುವ ಘಟನೆ ಚಿತ್ತಾಪುರ ತಾಲ್ಲೂಕಿನ ವಾಡಿ ಪೋಲಿಸ್ ಠಾಣೆಯಲ್ಲಿ ವರದಿಯಾಗಿದೆ.ಸರ್ಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಲೈಂಗಿಕ ಕಿರುಕುಳ ನೀಡುತ್ತಿದ್ದ. ವಿದ್ಯಾರ್ಥಿನಿಯರ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅಪ್ರೆಂಟಿಸ್ ಕಾಯ್ದೆ 1961 ರ ಪ್ರಕಾರ ವೃತ್ತಿ ಶಿಶಿಕ್ಷು ತರಬೇತುದಾರರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಐಟಿಐ ಪಾಸಾಗಿದ್ದಲ್ಲಿ
ಲಾಸ್ ಏಂಜಲೀಸ್: RRR ಸಿನಿಮಾ ಭಾರತಕ್ಕೆ ಗರಿಮೆ ತಂದಿದೆ. ಈ ಸಿನಿಮಾದ ನಾಟು, ನಾಟು ಸಾಂಗ್ ಆಸ್ಕರ್ 2023ರ, 95ನೇ ಸಾಲಿನ ಅಕಾಡೆಮಿ ಅವಾಡ್ರ್ಸ್ ಕಾರ್ಯಕ್ರಮದಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ.
Gujarat Giants vs Mumbai Indians Women: ಮಹಿಳಾ ಪ್ರೀಮಿಯರ್ ಲೀಗ್ ಉದ್ಘಾಟನಾ ಪಂದ್ಯದಲ್ಲಿ ಬೆತ್ ಮೂನಿ ನಾಯಕತ್ವದ ಗುಜರಾತ್ ಜೈಂಟ್ಸ್ ಮತ್ತು ಹರ್ಮನ್ಪ್ರೀತ್ ಕೌರ್ (Harmanpreet Kaur) ನೇತೃತ್ವದ ಮುಂಬೈ ಇಂಡಿಯನ್ಸ್ (GJ
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಶುಕ್ರವಾರ ವಶಪಡಿಸಿಕೊಂಡ ನಗದು ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯ ಅಧ್ಯಕ್ಷರಾಗಿದ್ದ ಚನ್ನಗಿರಿ
ಸದ್ಯದಲ್ಲೇ ಪಿಯುಸಿ ಪರೀಕ್ಷೆ ನಡೆಯಲಿದೆ ಈ ಪರೀಕ್ಷೆ ಸಂದರ್ಭದಲ್ಲಿ ಯಾರೂ ಕೂಡಾ ಹಿಜಾಬ್ ಧರಿಸಿ ಪರೀಕ್ಷೆ ಬರೆಯಬಾರದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ