Михаил Зборовский Космобет — Ведущий Эксперт в Развитии IT
Михаил Зборовский является основным участником развития компании Cosmobet и внедрения инноваций в гемблинге. С опытом в IT и программировании, он играет ключевую роль в успехе
ಚಾಮರಾಜನಗರ: 27 ತಿಂಗಳ ಸಂಬಳ ಬಾಕಿ; ಗ್ರಾಮ ಪಂಚಾಯಿತಿ ಕಚೇರಿ ಮುಂದೆ ‘ವಾಟರ್ ಮ್ಯಾನ್’ ಆತ್ಮಹತ್ಯೆ
ಮಳಖೇಡ ಗ್ರಾಮ ಪಂಚಾಯತ್ನಲ್ಲಿ ವೇತನ ವಿಳಂಬ ಹಿನ್ನೆಲೆ — ಮೇಲ್ವಿಚಾರಕಿಯ ಆತ್ಮಹತ್ಯೆ: ತನಿಖೆ ಆರಂಭ
ಉಡುಪಿ: ಪ್ರತಿಭಟನಾ ಹಕ್ಕಿಗೆ ಹೈಕೋರ್ಟ್ ಬೆಂಬಲ – ಎಬಿವಿಪಿ ನಾಯಕರ ವಿರುದ್ಧದ ಪ್ರಕರಣಕ್ಕೆ ತೆರೆ
“ರಾಮ ಸೇನೆ ಕರ್ನಾಟಕ ವತಿಯಿಂದ ‘ಧರ್ಮದ ಉಳಿವಿಗಾಗಿ ಧರ್ಮಯುದ್ಧ’ — ಹಿಂದೂಗಳ ಪ್ರಮುಖ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಖಂಡಿಸಿ ಲಿಂಗಸುಗೂರಿನಲ್ಲಿ ಪ್ರತಿಭಟನೆ”
SIT ನೋಟಿಸ್ ಬಳಿಕ ವರಸೆ ಬದಲಿಸಿದ ಸುಜಾತಾ ಭಟ್ – “ಪ್ರಕರಣ ಬೇಡ” ಎಂದ ವೃದ್ಧೆಯ ಆಡಿಯೋ ವೈರಲ್!
ಧರ್ಮಸ್ಥಳ ಪ್ರಕರಣ: ಆರೋಪ, ಬಂಧನ, ಜಾಮೀನು – ಬೆಂಗಳೂರಿನಲ್ಲಿ ಸಾಹಿತಿಗಳು, ಚಿಂತಕರ ಸಭೆ
ರಾಯಚೂರಿನಲ್ಲಿ ಬಡವರಿಗೆ ಮನೆ – ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಆಯುಕ್ತರ ಕರೆ
ರಾಯಚೂರು: ಕಲ್ಮಲಾ ರಸ್ತೆ ಬದಿಯಲ್ಲಿ ನವಜಾತ ಗಂಡು ಶಿಶು ಪತ್ತೆ
ಧರ್ಮಸ್ಥಳ ಪ್ರಕರಣ – ವೀರೇಂದ್ರ ಹೆಗ್ಗಡೆ ಮೊದಲ ಬಾರಿಗೆ ಪ್ರತಿಕ್ರಿಯೆ
ಹಟ್ಟಿ ಗೋಲ್ಡ್ ಮೈನ್ಸ್ ‘ಟೌನ್ಶಿಪ್’ ಯೋಜನೆ – ಸಿಎಜಿ ವರದಿಯಲ್ಲಿ ಭಾರೀ ಆಕ್ಷೇಪ
Михаил Зборовский является основным участником развития компании Cosmobet и внедрения инноваций в гемблинге. С опытом в IT и программировании, он играет ключевую роль в успехе
Михайло Зборовський відіграє важливу роль у розвитку компанії Cosmobet, яка активно розвивається в сфері гемблінгу. Його досвід в IT допомагає компанії впроваджувати інновації та покращувати
ಬೆಂಗಳೂರು: ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಇಂದು ಬುಧವಾರ ಉದ್ಘಾಟನೆಗೊಂಡಿದ್ದು ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ನಂತರ ಮಾತನಾಡಿದ ಅವರು, ಇಂದು ಭಾರತದ ಶಕ್ತಿ ಇಡೀ ವಿಶ್ವಕ್ಕೆ
ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ತಾವು ಆಯ್ಕೆಯಾದರೆ ಕಾರ್ಯಕಾರಿ ಸಮಿತಿ ಚುನಾವಣೆ ನಡೆಸುತ್ತೇನೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಘೋಷಣೆ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷೀಯ ಅಭ್ಯರ್ಥಿ ಶಶಿ ತರೂರ್ ಅವರು, ತಾವು
ಪುನೀತ್ ರಾಜಕುಮಾರ ಅವರು ಕಾಣಿಸಿಕೊಂಡ ಕರ್ನಾಟಕ ರತ್ನ, ಪವರ್ಸ್ಟಾರ್ ಡಾ.ಪುನೀತ್ ರಾಜ್ಕುಮಾರ್ ಅವರ ಕನಸಿನ ಕೂಸು ‘ಗಂಧದ ಗುಡಿ’ ಸಾಕ್ಷ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಯೂಟ್ಯೂಬ್ನಲ್ಲಿ ರಿಲೀಸ್ ಆದ ಕೇವಲ ಒಂದೇ ಗಂಟೆಗಳಲ್ಲಿ ಈ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಂತಸ ಸುದ್ದಿ ನೀಡಿದ್ದು, ಕಳೆದ ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಬಗ್ಗೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವಿಟರ್
ಬೆಂಗಳೂರು: 5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಮಾದರಿಯ ಪರೀಕ್ಷೆಗಳನ್ನು ನಡೆಸಬೇಕೆಂದು ಚರ್ಚೆ ನಡೆದಿದ್ದು, ಅದನ್ನು ಪರಿಚಯಿಸುವ ಸರ್ಕಾರದ ಯೋಜನೆಯು ಅದರ ಅನುಷ್ಠಾನದ ಬಗ್ಗೆ ಶಾಲೆಗಳು ಮತ್ತು ಸಂಸ್ಥೆಗಳಿಂದ ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿದ್ದು, ಮೌಲ್ಯಮಾಪನ
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇಕಡ 15 ರಿಂದ 17ಕ್ಕೆ ಮತ್ತು ಪರಿಶಿಷ್ಟ
ಬೆಂಗಳೂರು: ವಿಧಾನಸೌಧದಲ್ಲಿ ಬಾಂಬ್ ಇರಿಸಿರುವುದಾಗಿ ಶುಕ್ರವಾರ ಬೆದರಿಕೆ ಬಂದಿದ್ದು, ಈ ವಿಷಯದ ಕುರಿತು ಸಾಫ್ಟ್ವೇರ್ ಎಂಜಿನಿಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಗೆ ಕರೆ ಮಾಡಿದ್ದ ಆರೋಪಿ, ‘ವಿಧಾನಸೌಧದಲ್ಲಿ ಬಾಂಬ್ ಇರಿಸಲಾಗಿದೆ. ಸದ್ಯದಲ್ಲೇ
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್–9ರ ಎರಡನೇ ವಾರದ ಎಲಿಮಿನೇಶನ್ಗೆ ಕ್ಷಣಗಣನೆ ಶುರುವಾಗಿದೆ. ಈ ವಾರ 9 ಮಂದಿ ನಾಮಿನೇಟ್ ಆಗಿದ್ದು, ಹೊರಹೋಗುವ ಸ್ಪರ್ಧಿ ಯಾರು ಎಂಬ ಕುತೂಹಲ ಮನೆ ಮಾಡಿದೆ. ಪ್ರಶಾಂತ್ ಸಂಬರಗಿ,